25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ ಮಾಡಲಾಯಿತು. ಸಭೆಯ ಉದ್ಘಾಟನೆಯನ್ನು ಸೈಂಟ್ ಆಂಟನಿ ಚರ್ಚ್ ತೋಟತ್ತಾಡಿಯ ಧರ್ಮಗುರುಳಾದ ಫಾದರ್ ಜೋಸ್ ಪೂವತ್ತಿಂಗಲ್ ಮಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಬೇಬಿ ಜೋಸೆಫ್ ಆಯ್ಕೆಯಾದರು. ನಂತರ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಾ ರೆಜಿನ ಶೈಕ್ಷಣಿಕ ವರ್ಷದಲ್ಲಿ ನಡೆಯಬೇಕಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!