September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ ಮಾಡಲಾಯಿತು. ಸಭೆಯ ಉದ್ಘಾಟನೆಯನ್ನು ಸೈಂಟ್ ಆಂಟನಿ ಚರ್ಚ್ ತೋಟತ್ತಾಡಿಯ ಧರ್ಮಗುರುಳಾದ ಫಾದರ್ ಜೋಸ್ ಪೂವತ್ತಿಂಗಲ್ ಮಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಬೇಬಿ ಜೋಸೆಫ್ ಆಯ್ಕೆಯಾದರು. ನಂತರ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಾ ರೆಜಿನ ಶೈಕ್ಷಣಿಕ ವರ್ಷದಲ್ಲಿ ನಡೆಯಬೇಕಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

Related posts

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya
error: Content is protected !!