23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

ವೇಣೂರು: ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಾಪಕಾಧ್ಯಕ್ಷ ನಿತೀಶ್ ಹೆಚ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು.
ಮಹಾಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕ ಅರುಣ್ ಕೋಟ್ಯಾನ್, ಘಟಕದ ಸಲಹೆಗಾರರಾದ ನವೀನ್ ಪಚ್ಚೇರಿ, ಯೋಗೀಶ್ ಬಿಕ್ರೊಟ್ಟು, ರಾಕೇಶ್ ಮೂಡುಕೋಡಿಯವರ ಉಪಸ್ಥಿತಿಯಲ್ಲಿ ವೇಣೂರು ಲಯನ್ಸ್ ಭವನದಲ್ಲಿ ನಡೆಯಿತು.


ನಿಯೋಜಿತ ಅಧ್ಯಕ್ಷರಾಗಿ ಯುವ ಉದ್ಯಮಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ನಾರಾವಿ, ಪ್ರ. ಕಾರ್ಯದರ್ಶಿಯಾಗಿ ಶ್ರೀಮತಿ ದಕ್ಷಾ ಅಂಡಿAಜೆ, ಕೋಶಾಧಿಕಾರಿಯಾಗಿ ಸತೀಶ್ ಚಿಗುರು, ಉಪಾಧ್ಯಕ್ಷರುಗಳಾಗಿ ಸತೀಶ್ ಉಜಿರ್ದಡ್ಡ, ಯುವನ್ಯಾಯವಾದಿ ಸತೀಶ್ ಪಿ.ಎನ್, ಜೊತೆ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೂಜಾರಿ ಮತ್ತು ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.


ಗುರುವರ್ಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಕಾರ್ಯದರ್ಶಿ ರಕ್ಷಿತ್ ಬಂಗೇರ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶ್ರೀಮತಿ ದಕ್ಷ ವಂದಿಸಿದರು.

Related posts

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya
error: Content is protected !!