September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿಯ ಸುಧೇಕಾರ್ ನಿವಾಸಿ ಬಂಟ್ವಾಳ ತಾಲೂಕಿನಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದ
ರಾಮಚಂದ್ರ ಕುಲಾಲ್(45ವ) ಅವರು ಇಂದು(ಆ.7) ಹೃದಯಾಘಾತದಿಂದ ನಿಧನರಾದರು.

ಇವರು ಈ ಹಿಂದೆ ಬೆಳ್ತಂಗಡಿ ಭೂಮಾಪನ ಕಚೇರಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಬಂಟ್ವಾಳಕ್ಕೆ
ವಗಾ೯ವಣೆ ಗೊಂಡಿದ್ದರು.
ಮೃತರು ಪತ್ನಿ, ಓವ೯ ಪುತ್ರಿ ಹಾಗೂ ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!