23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಅಗಸ್ಟ್ 5 ಮತ್ತು 6 ರಂದು ನಡೆದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿತ್ತು.


ಸೆಮಿ ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ತಂಡವನ್ನು 3 – 0 ನೇರಸಟ್ಟುಗಳಿಂದ ಮಣಿಸಿ,ಫೈನಲ್ ಪಂದ್ಯಾಟದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 – 0 ಸೆಟ್ ಗಳಿಂದ ಮಣಿಸಿ ಚಾಂಪಿಯನ್ನಾಗಿ ಮೂಡಿ ಬಂದಿತ್ತು, ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ಧರ್ಮೇಂದ್ರ ಕುಮಾರ್ ಇವರು ತರಬೇತಿಯೊಂದಿಗೆ ಮಾರ್ಗದರ್ಶನ ನೀಡಿದರು.

Related posts

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!