23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

ಪುದುವೆಟ್ಟು ಗ್ರಾಮದ ಕಾಪಿನಡ್ಕ ಎಂಬಲ್ಲಿ ಶಿವಪ್ಪ ಗೌಡ ಮತ್ತು ಸುಂದರ ಪೂಜಾರಿ ಅವರ ತೋಟಕ್ಕೆ
ಆ.6 ರಂದು ರಾತ್ರಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ನಾಶವಾಗಿದೆ.

ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿಯುಂಟು ಮಾಡಿದ್ದು ಅಪಾರ ನಷ್ಟ ಉಂಟುಮಾಡಿದೆ. ಎರಡು ದಿನದಿಂದ ಬೀಡು ಬಿಟ್ಟಿರುವ ಆನೆಯನ್ನು ಓಡಿಸಲು ಅರಣ್ಯ ಇಲಾಖೆಯವರು ಹರಸಹಸ ಪಡುತ್ತಿದ್ದಾರೆ.

Related posts

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya
error: Content is protected !!