July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ ಮಾಡಲಾಯಿತು. ಸಭೆಯ ಉದ್ಘಾಟನೆಯನ್ನು ಸೈಂಟ್ ಆಂಟನಿ ಚರ್ಚ್ ತೋಟತ್ತಾಡಿಯ ಧರ್ಮಗುರುಳಾದ ಫಾದರ್ ಜೋಸ್ ಪೂವತ್ತಿಂಗಲ್ ಮಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಬೇಬಿ ಜೋಸೆಫ್ ಆಯ್ಕೆಯಾದರು. ನಂತರ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಾ ರೆಜಿನ ಶೈಕ್ಷಣಿಕ ವರ್ಷದಲ್ಲಿ ನಡೆಯಬೇಕಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

Related posts

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya
error: Content is protected !!