September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

ವೇಣೂರು: ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಾಪಕಾಧ್ಯಕ್ಷ ನಿತೀಶ್ ಹೆಚ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು.
ಮಹಾಸಭೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕ ಅರುಣ್ ಕೋಟ್ಯಾನ್, ಘಟಕದ ಸಲಹೆಗಾರರಾದ ನವೀನ್ ಪಚ್ಚೇರಿ, ಯೋಗೀಶ್ ಬಿಕ್ರೊಟ್ಟು, ರಾಕೇಶ್ ಮೂಡುಕೋಡಿಯವರ ಉಪಸ್ಥಿತಿಯಲ್ಲಿ ವೇಣೂರು ಲಯನ್ಸ್ ಭವನದಲ್ಲಿ ನಡೆಯಿತು.


ನಿಯೋಜಿತ ಅಧ್ಯಕ್ಷರಾಗಿ ಯುವ ಉದ್ಯಮಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ನಾರಾವಿ, ಪ್ರ. ಕಾರ್ಯದರ್ಶಿಯಾಗಿ ಶ್ರೀಮತಿ ದಕ್ಷಾ ಅಂಡಿAಜೆ, ಕೋಶಾಧಿಕಾರಿಯಾಗಿ ಸತೀಶ್ ಚಿಗುರು, ಉಪಾಧ್ಯಕ್ಷರುಗಳಾಗಿ ಸತೀಶ್ ಉಜಿರ್ದಡ್ಡ, ಯುವನ್ಯಾಯವಾದಿ ಸತೀಶ್ ಪಿ.ಎನ್, ಜೊತೆ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೂಜಾರಿ ಮತ್ತು ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು.


ಗುರುವರ್ಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಕಾರ್ಯದರ್ಶಿ ರಕ್ಷಿತ್ ಬಂಗೇರ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶ್ರೀಮತಿ ದಕ್ಷ ವಂದಿಸಿದರು.

Related posts

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!