July 24, 2026
ಶಾಲಾ ಕಾಲೇಜು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇಂದು (ಆಗಸ್ಟ್ 07) 2025-26 ನೇ ಸಾಲಿನ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ನಡೆಯಿತು.

ವ್ಯಕ್ತಿತ್ವ ವಿಕಸನ ತರಬೇತುದಾರ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಸೈಕಾಲಜಿ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಒತ್ತಡ ನಿಭಾಯಿಸುವ ಸಾಮರ್ಥ್ಯ, ಸಮಯದ ನಿರ್ವಹಣೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಅವರು ಮಾಹಿತಿ ನೀಡಿದರು.

ವಿಕಸನ ಹಾಗೂ ಮನೋವಿಜ್ಞಾನಕ್ಕೆ ಸಂಬಂಧಿಸಿದ ವೀಡಿಯೊ ತುಣುಕುಗಳ ಮೂಲಕ ವಿದ್ಯಾರ್ಥಿನಿಯರಿಗೆ ಅರ್ಥ ಆಗುವ ರೀತಿಯಲ್ಲಿ ಮಾಹಿತಿ ನೀಡಿದರು..

ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಕಾರ್ಯಕ್ರಮ ನಿರೂಪಿಸಿ ಎಲ್ಲರನ್ನೂ ಸ್ವಾಗತಿಸಿದರು.

Related posts

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಪ್ರಸನ್ನ ಪದವಿ ಪೂರ್ವ, ಎ. ಎ ಅಕಾಡೆಮಿ ಕಾಲೇಜಿನಲ್ಲಿ “ಕುಕ್ಕಿಂಗ್ ವಿದೌಟ್ ಪೈಯರ್” ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಲದ್ದಲ್ಲಿ ಆಂಗ್ಲ ಮಾಧ್ಯಮ ಒಂದನೇ ತರಗತಿಯ ಪ್ರಾರಂಭೋತ್ಸವ

Suddi Udaya
error: Content is protected !!