August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ ಮತ್ತು ರಫ್ತು ಉದ್ಯಮದಲ್ಲಿ ದೇಶದ ನಂ.1 ಸಂಸ್ಥೆಯಾಗಿದೆ.

ಈ ಸಂಸ್ಥೆಯು ಗ್ರಾಮೀಣ ಉದ್ಯೋಗಕ್ಕೆ ಬೆಂಬಲಿಸುವುದರ ಜೊತೆಗೆ ದೇಶದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ನೀಡಿದೆ.

ಸಂಸ್ಥೆಯ ಉನ್ನತಿಗಾಗಿ ಪ್ರತಿವರ್ಷ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಈ ವರ್ಷವು ಆ.17 ರಂದು ಉಜಿರೆ ದಿ ಓಷ್ಯನ್ ಪರ್ಲ್‌ನಲ್ಲಿ ಬೆಳಿಗ್ಗೆ 9 ರಿಂದ ವಾಕ್ ಇನ್ ಡ್ರೈವ್ ಉದ್ಯೋಗ ಮೇಳ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Related posts

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!