25.1 C
ಪುತ್ತೂರು, ಬೆಳ್ತಂಗಡಿ
August 5, 2026
ಧಾರ್ಮಿಕವರದಿ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆ ಜರಗಿತು.

ಪಡಂಗಡಿ, ಓಡಿಲ್ನಾಳ, ಸೋಣಂದೂರು ಮತ್ತು ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

Suddi Udaya
error: Content is protected !!