July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡ : ವಿಶ್ವ ಹಿಂದೂ ಪರಿಷದ್, ಕೊಕ್ಕಡ ರಾಷ್ಟ್ರ ಸೇವಿಕಾ ಸಮಿತಿ, ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಕೊಕ್ಕಡ ಇದರ ಜಂಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರೀ ರಾಮ ಸೇವಾ ಮಂದಿರದಲ್ಲಿ ವೇ॥ ಮೂ॥ ಶ್ರೀ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ನಡೆಯಿತು.

ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ, ಸಮಿತಿಯ ಅಧ್ಯಕ್ಷರು, ಸದಸ್ಯರು, ಹಾಗೂ ಊರವರು ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಬಂದಾರು: ಪೆರ್ಲ ಬೈಪಾಡಿಯ ಕಾಡಂಡ ಬಳಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!