25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಗೇರುಕಟ್ಟೆ : ಯಸ್ ಪಿ ವೈ ಎಸ್ ಎಸ್ ಸಮಿತಿ ಕರ್ನಾಟಕ ಮಂಗಳೂರು ವಲಯ ಕ್ಷೀರಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗಕೇಂದ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಯೋಗ ಬಂಧುಗಳು ಆಚರಿಸಿದರು.

ನಿತ್ಯದ ಯೋಗ ಪ್ರಾತ್ಯಕ್ಷಿಗಳೊಂದಿಗೆ ವಿಶೇಷವಾಗಿ ದುರ್ಗಾ ನಮಸ್ಕಾರ, ಭಜನೆ ಮತ್ತು ಶ್ರೀ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಮಹಾಲಕ್ಷ್ಮಿ ವ್ರತ ಆಚರಣೆಯ ಬಗ್ಗೆ ಭಾರತಿ ಎಂ ಎಲ್ ಬೌದ್ಧಿಕ ನೀಡಿದರು. ಕೇಂದ್ರದ ಸಹಶಿಕ್ಷಕ ಸುಕೇಶ, ಯೋಗ ಪ್ರಾತ್ಯಕ್ಷಿಕೆಯಲ್ಲಿ ಸತೀಶ್ ನಾಳ, ಅರುಣ ಸಹಕರಿಸಿದರು.

ಅಶೋಕ ಆಚಾರ್ಯ, ವಸಂತ ಆಚಾರ್ಯ ,ವರದಿ ಪ್ರಮುಖ ಕೇಶವ ಪೂಜಾರಿ, ದಿವಾಕರ ಆಚಾರ್ಯ, ಮಧುಕರ
ಶಿವಣ್ಣ ಆಚಾರ್ಯ, ಶುಭಮಂಗಳ, ಪದ್ಮಲತಾ ಭಾಗವಹಿಸಿದ್ದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!