28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

ಸೋಣಂದೂರು: ಇಲ್ಲಿಯ ಮುಂಡಾಡಿ ನಿವಾಸಿ ಸದಾನಂದ ರವರು ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು, ಅಡ್ಯಾರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರಾ ಬಡ ಕುಟುಂಬವಾದ ಇವರು, ಹೆಚ್ಚಿನ ಚಿಕಿತ್ಸೆಗಾಗಿ 7 ಲಕ್ಷ ಹಣದ ಅವಶ್ಯಕತೆಯಿದ್ದು, ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ. ಹೆಸರು:- ಚಂದ್ರವತಿ
A/C:- 110258813872
IFSC :-CNRB0010120
BANK:- CANARA BANK
BRANCH:-BELTHANGADY UPI

Related posts

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya
error: Content is protected !!