28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ

2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ತಲಾ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದಲ್ಲಿ ತಾಲೂಕಿನ ಪರಿಶಿಷ್ಟ ಪಂಗಡದ-50, ಪರಿಶಿಷ್ಟ ಜಾತಿಯ-4, ಸಾಮಾನ್ಯ ವರ್ಗದ-6 ಒಟ್ಟು ಸುಮಾರು 60 ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ 1200 ನಾಟಿಕೋಳಿ ಮರಿಗಳನ್ನು ಪಶು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ಶಾಸಕ ಹರೀಶ್ ಪೂಂಜರವರು ಆ. 08 ರಂದು ವಿತರಣೆ ಮಾಡಿದರು.

Related posts

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!