24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕ ವೈಭವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರಿನ ಮಳಿಗೆಯಲ್ಲಿ ಇಂದು ಬೆಳಗ್ಗೆ ವರಮಹಾಲಕ್ಷ್ಮಿ ಪೂಜೆ ನೆರವೆರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಂಗಲ ಭಟ್ ಬೆಂಗಳೂರು, ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ, ಶ್ರೀಮತಿ ಅಶ್ವಿನಿಕೃಷ್ಣ ಮುಳಿಯ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Related posts

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!