May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.8ರಂದು ಎರಡು ಪ್ರಕರಣ ದಾಖಲು ಮಾಡಲಾಗಿದೆ.

ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51ವ) ಎಂಬವರ ದೂರಿನಂತೆ, ಸದ್ರಿಯವರು ಆ.8 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಪರಿಶೀಲಿಸುತ್ತಿರುವಾಗ, ರಾಕೇಶ್ ಶೆಟ್ಟಿ ಎಂಬಾತನು, ಯೂಟ್ಯೂಬ್‌ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 81/2025 ಕಲಂ 296 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ದಯಾನಂದ ( 44 ವ) ಎಂಬವರು, ಆ.8 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಪರಿಶೀಲಿಸುತ್ತಿರುವಾಗ, sandya voice for justice ಎಂಬ ಪೇಸ್ ಬುಕ್ ಪೇಜ್ ನಲ್ಲಿ, ಸದ್ರಿ ಪೆಜ್ ನ್ನು ಹೊಂದಿರುವ ವ್ಯಕ್ತಿಯು, ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ ಎಂಬುದಾಗಿ ನಿಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 82/2025 ಕಲಂ: 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!