August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ ಮತ್ತು ರಫ್ತು ಉದ್ಯಮದಲ್ಲಿ ದೇಶದ ನಂ.1 ಸಂಸ್ಥೆಯಾಗಿದೆ.

ಈ ಸಂಸ್ಥೆಯು ಗ್ರಾಮೀಣ ಉದ್ಯೋಗಕ್ಕೆ ಬೆಂಬಲಿಸುವುದರ ಜೊತೆಗೆ ದೇಶದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ನೀಡಿದೆ.

ಸಂಸ್ಥೆಯ ಉನ್ನತಿಗಾಗಿ ಪ್ರತಿವರ್ಷ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಈ ವರ್ಷವು ಆ.17 ರಂದು ಉಜಿರೆ ದಿ ಓಷ್ಯನ್ ಪರ್ಲ್‌ನಲ್ಲಿ ಬೆಳಿಗ್ಗೆ 9 ರಿಂದ ವಾಕ್ ಇನ್ ಡ್ರೈವ್ ಉದ್ಯೋಗ ಮೇಳ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Related posts

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಬಾರ್ಡಿನ ಸಿಜಿಎಂ ಸುರೇಂದ್ರ ಬಾಬು ಮತ್ತು ದ.ಕ. ಜಿಲ್ಲಾ ನಬಾರ್ಡಿನ ಉಸ್ತುವಾರಿ ಸಂಗೀತ ಕರ್ತ ಭೇಟಿ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!