25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ ಮತ್ತು ರಫ್ತು ಉದ್ಯಮದಲ್ಲಿ ದೇಶದ ನಂ.1 ಸಂಸ್ಥೆಯಾಗಿದೆ.

ಈ ಸಂಸ್ಥೆಯು ಗ್ರಾಮೀಣ ಉದ್ಯೋಗಕ್ಕೆ ಬೆಂಬಲಿಸುವುದರ ಜೊತೆಗೆ ದೇಶದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ನೀಡಿದೆ.

ಸಂಸ್ಥೆಯ ಉನ್ನತಿಗಾಗಿ ಪ್ರತಿವರ್ಷ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಈ ವರ್ಷವು ಆ.17 ರಂದು ಉಜಿರೆ ದಿ ಓಷ್ಯನ್ ಪರ್ಲ್‌ನಲ್ಲಿ ಬೆಳಿಗ್ಗೆ 9 ರಿಂದ ವಾಕ್ ಇನ್ ಡ್ರೈವ್ ಉದ್ಯೋಗ ಮೇಳ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Related posts

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!