May 6, 2026
ಧಾರ್ಮಿಕವರದಿ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆ ಜರಗಿತು.

ಪಡಂಗಡಿ, ಓಡಿಲ್ನಾಳ, ಸೋಣಂದೂರು ಮತ್ತು ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!