24 C
ಪುತ್ತೂರು, ಬೆಳ್ತಂಗಡಿ
June 21, 2026
ಧಾರ್ಮಿಕವರದಿ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆ ಜರಗಿತು.

ಪಡಂಗಡಿ, ಓಡಿಲ್ನಾಳ, ಸೋಣಂದೂರು ಮತ್ತು ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!