28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

ಕುಮಟಾ: ಶ್ರೀ ವನದುರ್ಗ ದೇವಸ್ಥಾನ ಕುಮಟಾ ಕೋನಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆಗೆ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆ.07 ರಂದು ಭಾಗವಹಿಸಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಗಳು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಗೌರವಿಸಿದರು. ಚಾತುರ್ಮಾಸ್ಯ ವೃತಾಚಾರಣೆಗೆ ಘಟಕದ ಮಾಜಿ ಅಧ್ಯಕ್ಷರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಎಂ.ಕೆ.ಪ್ರಸಾದ್, ಘಟಕದ ಮಾಜಿ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ವೇಣೂರು ಘಟಕದ ಅಧ್ಯಕ್ಷರಾದ ಶುಭಕರ ಪೂಜಾರಿ ಸಾವ್ಯ, ಘಟಕದ ಸಲಹೆಗಾರರಾದ ಸಚಿನ್ ಕುಮಾರ್ ನೂಜೋಡಿ, ಶ್ರೀಧರ ಪೂಜಾರಿ, ರಮೇಶ್ ಬಂಗೇರ ಒಟ್ಲ, ಜಾರಪ್ಪ ಪೂಜಾರಿ ಬೆಳಾಲು, ಮಹಿಳಾ ಸಂಚಾಲನ ಸಮಿತಿ ಪ್ರ.ಸಂಚಾಲಕಿ ಲೀಲಾವತಿ ಪಣಕಜೆ, ಕೋಶಾಧಿಕಾರಿ ಜಯಶ್ರೀ ಕಿಲ್ಲೂರು, ಘಟಕದ ನಿರ್ದೇಶಕರಾದ ಅಶೋಕ್ ಕಲ್ಮಂಜ, ಸುದೀಪ್ ಸಾಲಿಯಾನ್, ಜಿತೇಶ್ ಕುಮಾರ್, ರಾಘವೇಂದ್ರ ಮೇಲಂತಬೆಟ್ಟು, ಸಂಪತ್ ಗರ್ಡಾಡಿ ಹಾಗೂ ರಮ್ಯಾ ವಿ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!