24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಗೇರುಕಟ್ಟೆ : ಯಸ್ ಪಿ ವೈ ಎಸ್ ಎಸ್ ಸಮಿತಿ ಕರ್ನಾಟಕ ಮಂಗಳೂರು ವಲಯ ಕ್ಷೀರಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗಕೇಂದ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಯೋಗ ಬಂಧುಗಳು ಆಚರಿಸಿದರು.

ನಿತ್ಯದ ಯೋಗ ಪ್ರಾತ್ಯಕ್ಷಿಗಳೊಂದಿಗೆ ವಿಶೇಷವಾಗಿ ದುರ್ಗಾ ನಮಸ್ಕಾರ, ಭಜನೆ ಮತ್ತು ಶ್ರೀ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಮಹಾಲಕ್ಷ್ಮಿ ವ್ರತ ಆಚರಣೆಯ ಬಗ್ಗೆ ಭಾರತಿ ಎಂ ಎಲ್ ಬೌದ್ಧಿಕ ನೀಡಿದರು. ಕೇಂದ್ರದ ಸಹಶಿಕ್ಷಕ ಸುಕೇಶ, ಯೋಗ ಪ್ರಾತ್ಯಕ್ಷಿಕೆಯಲ್ಲಿ ಸತೀಶ್ ನಾಳ, ಅರುಣ ಸಹಕರಿಸಿದರು.

ಅಶೋಕ ಆಚಾರ್ಯ, ವಸಂತ ಆಚಾರ್ಯ ,ವರದಿ ಪ್ರಮುಖ ಕೇಶವ ಪೂಜಾರಿ, ದಿವಾಕರ ಆಚಾರ್ಯ, ಮಧುಕರ
ಶಿವಣ್ಣ ಆಚಾರ್ಯ, ಶುಭಮಂಗಳ, ಪದ್ಮಲತಾ ಭಾಗವಹಿಸಿದ್ದರು.

Related posts

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
error: Content is protected !!