26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಗೇರುಕಟ್ಟೆ : ಯಸ್ ಪಿ ವೈ ಎಸ್ ಎಸ್ ಸಮಿತಿ ಕರ್ನಾಟಕ ಮಂಗಳೂರು ವಲಯ ಕ್ಷೀರಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗಕೇಂದ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಯೋಗ ಬಂಧುಗಳು ಆಚರಿಸಿದರು.

ನಿತ್ಯದ ಯೋಗ ಪ್ರಾತ್ಯಕ್ಷಿಗಳೊಂದಿಗೆ ವಿಶೇಷವಾಗಿ ದುರ್ಗಾ ನಮಸ್ಕಾರ, ಭಜನೆ ಮತ್ತು ಶ್ರೀ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಮಹಾಲಕ್ಷ್ಮಿ ವ್ರತ ಆಚರಣೆಯ ಬಗ್ಗೆ ಭಾರತಿ ಎಂ ಎಲ್ ಬೌದ್ಧಿಕ ನೀಡಿದರು. ಕೇಂದ್ರದ ಸಹಶಿಕ್ಷಕ ಸುಕೇಶ, ಯೋಗ ಪ್ರಾತ್ಯಕ್ಷಿಕೆಯಲ್ಲಿ ಸತೀಶ್ ನಾಳ, ಅರುಣ ಸಹಕರಿಸಿದರು.

ಅಶೋಕ ಆಚಾರ್ಯ, ವಸಂತ ಆಚಾರ್ಯ ,ವರದಿ ಪ್ರಮುಖ ಕೇಶವ ಪೂಜಾರಿ, ದಿವಾಕರ ಆಚಾರ್ಯ, ಮಧುಕರ
ಶಿವಣ್ಣ ಆಚಾರ್ಯ, ಶುಭಮಂಗಳ, ಪದ್ಮಲತಾ ಭಾಗವಹಿಸಿದ್ದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya
error: Content is protected !!