28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಗೇರುಕಟ್ಟೆ : ಯಸ್ ಪಿ ವೈ ಎಸ್ ಎಸ್ ಸಮಿತಿ ಕರ್ನಾಟಕ ಮಂಗಳೂರು ವಲಯ ಕ್ಷೀರಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗಕೇಂದ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಯೋಗ ಬಂಧುಗಳು ಆಚರಿಸಿದರು.

ನಿತ್ಯದ ಯೋಗ ಪ್ರಾತ್ಯಕ್ಷಿಗಳೊಂದಿಗೆ ವಿಶೇಷವಾಗಿ ದುರ್ಗಾ ನಮಸ್ಕಾರ, ಭಜನೆ ಮತ್ತು ಶ್ರೀ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಮಹಾಲಕ್ಷ್ಮಿ ವ್ರತ ಆಚರಣೆಯ ಬಗ್ಗೆ ಭಾರತಿ ಎಂ ಎಲ್ ಬೌದ್ಧಿಕ ನೀಡಿದರು. ಕೇಂದ್ರದ ಸಹಶಿಕ್ಷಕ ಸುಕೇಶ, ಯೋಗ ಪ್ರಾತ್ಯಕ್ಷಿಕೆಯಲ್ಲಿ ಸತೀಶ್ ನಾಳ, ಅರುಣ ಸಹಕರಿಸಿದರು.

ಅಶೋಕ ಆಚಾರ್ಯ, ವಸಂತ ಆಚಾರ್ಯ ,ವರದಿ ಪ್ರಮುಖ ಕೇಶವ ಪೂಜಾರಿ, ದಿವಾಕರ ಆಚಾರ್ಯ, ಮಧುಕರ
ಶಿವಣ್ಣ ಆಚಾರ್ಯ, ಶುಭಮಂಗಳ, ಪದ್ಮಲತಾ ಭಾಗವಹಿಸಿದ್ದರು.

Related posts

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!