23.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕವರದಿ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿಯಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆಯು ಅ.8ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಬಾಲಕೃಷ್ಣ ಗೌಡ ಪಾದೆ, ದಮಯಂತಿ ಕಜೆ, ಚಂದ್ರವತಿ ಪರಾರಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು, ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಭಜನಾ ಮಂಡಳಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿ ಶಾರದಾ ಗೌಡ ಪಿತ್ತಿಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಮಿಯ್ಯಾರು ಪುದುವೆಟ್ಟು ಇದರ ಅಧ್ಯಕ್ಷ ಬೊಮ್ಮಣ್ಣ ಗೌಡ ಮಠ, ಶ್ರೀ ಇಷ್ಟ ದೇವತಾ ಕ್ಷೇತ್ರ ಕಕ್ಕಿಂಜೆ ಚಾರ್ಮಾಡಿ ಇದರ ಅಧ್ಯಕ್ಷ ಜಯಪ್ರಸಾದ್ ಗೌಡ ಪರಾರಿ ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya
error: Content is protected !!