26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ‌ ಬೊಳಿಯಾರ್ ಎಂಬಲ್ಲಿ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ದೂರುದಾರನ ಜೊತೆ ಎಸ್ ಐಟಿ ತಂಡ ಬಂದಿದೆ.

ಇಲ್ಲಿ ದೂರುದಾರ ಸ್ಥಳಗಳನ್ನು ಗುರುತಿಸುವ ಸಾಧ್ಯತೆ ಇದ್ದು ಆತ ಗುರುತಿಸುವ 15ನೇ ಸ್ಥಳವಾಗಲಿದೆ.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕಳಿಯ ಗ್ರಾ.ಪಂ.ನಲ್ಲಿ ಮೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್

Suddi Udaya
error: Content is protected !!