24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ‌ ಬೊಳಿಯಾರ್ ಎಂಬಲ್ಲಿ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ದೂರುದಾರನ ಜೊತೆ ಎಸ್ ಐಟಿ ತಂಡ ಬಂದಿದೆ.

ಇಲ್ಲಿ ದೂರುದಾರ ಸ್ಥಳಗಳನ್ನು ಗುರುತಿಸುವ ಸಾಧ್ಯತೆ ಇದ್ದು ಆತ ಗುರುತಿಸುವ 15ನೇ ಸ್ಥಳವಾಗಲಿದೆ.

Related posts

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!