28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ‌ ಬೊಳಿಯಾರ್ ಎಂಬಲ್ಲಿ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ದೂರುದಾರನ ಜೊತೆ ಎಸ್ ಐಟಿ ತಂಡ ಬಂದಿದೆ.

ಇಲ್ಲಿ ದೂರುದಾರ ಸ್ಥಳಗಳನ್ನು ಗುರುತಿಸುವ ಸಾಧ್ಯತೆ ಇದ್ದು ಆತ ಗುರುತಿಸುವ 15ನೇ ಸ್ಥಳವಾಗಲಿದೆ.

Related posts

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya
error: Content is protected !!