28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

ಸೋಣಂದೂರು: ಇಲ್ಲಿಯ ಮುಂಡಾಡಿ ನಿವಾಸಿ ಸದಾನಂದ ರವರು ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು, ಅಡ್ಯಾರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರಾ ಬಡ ಕುಟುಂಬವಾದ ಇವರು, ಹೆಚ್ಚಿನ ಚಿಕಿತ್ಸೆಗಾಗಿ 7 ಲಕ್ಷ ಹಣದ ಅವಶ್ಯಕತೆಯಿದ್ದು, ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ. ಹೆಸರು:- ಚಂದ್ರವತಿ
A/C:- 110258813872
IFSC :-CNRB0010120
BANK:- CANARA BANK
BRANCH:-BELTHANGADY UPI

Related posts

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya
error: Content is protected !!