August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಸ್ವದೇಶಿ ಚಳವಳಿಯ ನೆನಪಿಗಾಗಿ 2015 ರ ಆಗಸ್ಟ್‌ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಿದ್ದರು.

ಆ 07 ರಂದು ರಾಷ್ಟ್ರೀಯ ಕೈಮಗ್ಗದ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಲಾಯಿಲದಲ್ಲಿರುವ ಸಿರಿ ಗ್ರಾಮೋದ್ಯೋಗ ಸಂಸ್ಥೆ ಗೆ ತೆರಳಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಖಾದಿಯ ಬಟ್ಟೆಗಳನ್ನು ಖರೀದಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾಜಯಂತ್ ಹಾಗೂ ಶ್ರೀಮತಿ ತುಳಸಿ ಉಮೇಶ್ ಸದಸ್ಯರಾದ ಶ್ರೀಮತಿ ರಶ್ಮಿ ಪಟವರ್ಧನ್ ಹಾಗೂ ಶ್ರೀಮತಿ ಶ್ರೀಲಕ್ಷ್ಮಿ ರಾವ್ ಮತ್ತಿತರರು ಉಪಸ್ಥಿತರಿದ್ದರು.

Related posts

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಶಿಶಿಲ: ಕಪಿಲಾ ನದಿ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya
error: Content is protected !!