28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.8ರಂದು ಎರಡು ಪ್ರಕರಣ ದಾಖಲು ಮಾಡಲಾಗಿದೆ.

ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51ವ) ಎಂಬವರ ದೂರಿನಂತೆ, ಸದ್ರಿಯವರು ಆ.8 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಪರಿಶೀಲಿಸುತ್ತಿರುವಾಗ, ರಾಕೇಶ್ ಶೆಟ್ಟಿ ಎಂಬಾತನು, ಯೂಟ್ಯೂಬ್‌ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 81/2025 ಕಲಂ 296 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

ಇನ್ನೊಂದು ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ದಯಾನಂದ ( 44 ವ) ಎಂಬವರು, ಆ.8 ರಂದು ಬೆಳಿಗ್ಗೆ, ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ಪರಿಶೀಲಿಸುತ್ತಿರುವಾಗ, sandya voice for justice ಎಂಬ ಪೇಸ್ ಬುಕ್ ಪೇಜ್ ನಲ್ಲಿ, ಸದ್ರಿ ಪೆಜ್ ನ್ನು ಹೊಂದಿರುವ ವ್ಯಕ್ತಿಯು, ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುವ ರೀತಿಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಮಾತನಾಡಿರುವ ವಿಡಿಯೋ ಕಂಡುಬಂದಿರುತ್ತದೆ ಎಂಬುದಾಗಿ ನಿಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರ: 82/2025 ಕಲಂ: 296 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!