August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ ಮತ್ತು ರಫ್ತು ಉದ್ಯಮದಲ್ಲಿ ದೇಶದ ನಂ.1 ಸಂಸ್ಥೆಯಾಗಿದೆ.

ಈ ಸಂಸ್ಥೆಯು ಗ್ರಾಮೀಣ ಉದ್ಯೋಗಕ್ಕೆ ಬೆಂಬಲಿಸುವುದರ ಜೊತೆಗೆ ದೇಶದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ನೀಡಿದೆ.

ಸಂಸ್ಥೆಯ ಉನ್ನತಿಗಾಗಿ ಪ್ರತಿವರ್ಷ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಈ ವರ್ಷವು ಆ.17 ರಂದು ಉಜಿರೆ ದಿ ಓಷ್ಯನ್ ಪರ್ಲ್‌ನಲ್ಲಿ ಬೆಳಿಗ್ಗೆ 9 ರಿಂದ ವಾಕ್ ಇನ್ ಡ್ರೈವ್ ಉದ್ಯೋಗ ಮೇಳ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Related posts

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!