25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ ಮತ್ತು ರಫ್ತು ಉದ್ಯಮದಲ್ಲಿ ದೇಶದ ನಂ.1 ಸಂಸ್ಥೆಯಾಗಿದೆ.

ಈ ಸಂಸ್ಥೆಯು ಗ್ರಾಮೀಣ ಉದ್ಯೋಗಕ್ಕೆ ಬೆಂಬಲಿಸುವುದರ ಜೊತೆಗೆ ದೇಶದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ನೀಡಿದೆ.

ಸಂಸ್ಥೆಯ ಉನ್ನತಿಗಾಗಿ ಪ್ರತಿವರ್ಷ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಈ ವರ್ಷವು ಆ.17 ರಂದು ಉಜಿರೆ ದಿ ಓಷ್ಯನ್ ಪರ್ಲ್‌ನಲ್ಲಿ ಬೆಳಿಗ್ಗೆ 9 ರಿಂದ ವಾಕ್ ಇನ್ ಡ್ರೈವ್ ಉದ್ಯೋಗ ಮೇಳ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Related posts

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya
error: Content is protected !!