27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

ನಿಡ್ಲೆ: ಬರೆಂಗಾಯ ಅಗ್ರಿಲೀಫ್ ಅಡಿಕೆ ಹಾಳೆತಟ್ಟೆ ತಯಾರಿಕಾ ಸಂಸ್ಥೆಯ ಅವಿನಾಶ್ ರಾವ್ ಹಾಗೂ ಅತಿಶಯ್ ಜೈನ್ ರವರ ದೂರದೃಷ್ಟಿಯೊಂದಿಗೆ 2019ರಲ್ಲಿ ಪ್ರೈ.ಲಿ. ಆಗಿ ವಿವಿಧ ಪರಿಸರ ಸ್ನೇಹಿ ಉತ್ಪನಗಳೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಹೊಂದಿರುವ ಮತ್ತು ರಫ್ತು ಉದ್ಯಮದಲ್ಲಿ ದೇಶದ ನಂ.1 ಸಂಸ್ಥೆಯಾಗಿದೆ.

ಈ ಸಂಸ್ಥೆಯು ಗ್ರಾಮೀಣ ಉದ್ಯೋಗಕ್ಕೆ ಬೆಂಬಲಿಸುವುದರ ಜೊತೆಗೆ ದೇಶದ ಮೂಲೆ ಮೂಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗದ ಅವಕಾಶ ನೀಡಿದೆ.

ಸಂಸ್ಥೆಯ ಉನ್ನತಿಗಾಗಿ ಪ್ರತಿವರ್ಷ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ಈ ವರ್ಷವು ಆ.17 ರಂದು ಉಜಿರೆ ದಿ ಓಷ್ಯನ್ ಪರ್ಲ್‌ನಲ್ಲಿ ಬೆಳಿಗ್ಗೆ 9 ರಿಂದ ವಾಕ್ ಇನ್ ಡ್ರೈವ್ ಉದ್ಯೋಗ ಮೇಳ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Related posts

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya
error: Content is protected !!