25.1 C
ಪುತ್ತೂರು, ಬೆಳ್ತಂಗಡಿ
August 5, 2026
ಧಾರ್ಮಿಕವರದಿ

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ, ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ಪೂಜೆ ಜರಗಿತು.

ಪಡಂಗಡಿ, ಓಡಿಲ್ನಾಳ, ಸೋಣಂದೂರು ಮತ್ತು ಕುವೆಟ್ಟು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya
error: Content is protected !!