27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಿತ್ತಬಾಗಿಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಹಿಳಾ ವಿಭಾಗದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8 ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ನಡೆಯಿತು,.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತ್ತಾಧಾರಿಗಳು ಶ್ರದ್ಧಾ ಭಕ್ತಿಯಿಂದ ಪೂಜೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ.ಎ ಬ್ಯಾಂಕ್ ನ ಅಧ್ಯಕ್ಷ ರಕ್ಷಿತ್ ಪಣೆಕ್ಕರ್, ಸಮಿತಿಯ ಗೌರವಾಧ್ಯಕ್ಷೆ ಚಂದ್ರಕಲಾ ಅಗ್ಗಪಾಲು, ಅಧ್ಯಕ್ಷೆ ವನಿತಾ ಶಾಂತಿಗುಡ್ಡೆ, ಕಾರ್ಯದರ್ಶಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿ ವಿಜಯಲಕ್ಷ್ಮೀ, ಉಪಾಧ್ಯಕ್ಷೆ ಲತಾ ಕರಿಯಾಲು, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ, ಉಮೇಶ್ ಮಾಲೂರು, ಬಾಲಕೃಷ್ಣ ಹಾಗೂ ಮಹಿಳಾ ಸಮಿತಿಯ ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ, ವ್ಯವಸ್ಥಾಪನ ಸಮಿತಿಯ ಸದಸ್ಯರು ಊರವರು ಉಪಸ್ಥಿತರಿದ್ದರು.

Related posts

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
error: Content is protected !!