24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಗೇರುಕಟ್ಟೆ : ಯಸ್ ಪಿ ವೈ ಎಸ್ ಎಸ್ ಸಮಿತಿ ಕರ್ನಾಟಕ ಮಂಗಳೂರು ವಲಯ ಕ್ಷೀರಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗಕೇಂದ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಯೋಗ ಬಂಧುಗಳು ಆಚರಿಸಿದರು.

ನಿತ್ಯದ ಯೋಗ ಪ್ರಾತ್ಯಕ್ಷಿಗಳೊಂದಿಗೆ ವಿಶೇಷವಾಗಿ ದುರ್ಗಾ ನಮಸ್ಕಾರ, ಭಜನೆ ಮತ್ತು ಶ್ರೀ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಮಹಾಲಕ್ಷ್ಮಿ ವ್ರತ ಆಚರಣೆಯ ಬಗ್ಗೆ ಭಾರತಿ ಎಂ ಎಲ್ ಬೌದ್ಧಿಕ ನೀಡಿದರು. ಕೇಂದ್ರದ ಸಹಶಿಕ್ಷಕ ಸುಕೇಶ, ಯೋಗ ಪ್ರಾತ್ಯಕ್ಷಿಕೆಯಲ್ಲಿ ಸತೀಶ್ ನಾಳ, ಅರುಣ ಸಹಕರಿಸಿದರು.

ಅಶೋಕ ಆಚಾರ್ಯ, ವಸಂತ ಆಚಾರ್ಯ ,ವರದಿ ಪ್ರಮುಖ ಕೇಶವ ಪೂಜಾರಿ, ದಿವಾಕರ ಆಚಾರ್ಯ, ಮಧುಕರ
ಶಿವಣ್ಣ ಆಚಾರ್ಯ, ಶುಭಮಂಗಳ, ಪದ್ಮಲತಾ ಭಾಗವಹಿಸಿದ್ದರು.

Related posts

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya
error: Content is protected !!