May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಗೇರುಕಟ್ಟೆ : ಯಸ್ ಪಿ ವೈ ಎಸ್ ಎಸ್ ಸಮಿತಿ ಕರ್ನಾಟಕ ಮಂಗಳೂರು ವಲಯ ಕ್ಷೀರಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗಕೇಂದ್ರದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಯೋಗ ಬಂಧುಗಳು ಆಚರಿಸಿದರು.

ನಿತ್ಯದ ಯೋಗ ಪ್ರಾತ್ಯಕ್ಷಿಗಳೊಂದಿಗೆ ವಿಶೇಷವಾಗಿ ದುರ್ಗಾ ನಮಸ್ಕಾರ, ಭಜನೆ ಮತ್ತು ಶ್ರೀ ಮಹಾಲಕ್ಷ್ಮಿಯ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಮಹಾಲಕ್ಷ್ಮಿ ವ್ರತ ಆಚರಣೆಯ ಬಗ್ಗೆ ಭಾರತಿ ಎಂ ಎಲ್ ಬೌದ್ಧಿಕ ನೀಡಿದರು. ಕೇಂದ್ರದ ಸಹಶಿಕ್ಷಕ ಸುಕೇಶ, ಯೋಗ ಪ್ರಾತ್ಯಕ್ಷಿಕೆಯಲ್ಲಿ ಸತೀಶ್ ನಾಳ, ಅರುಣ ಸಹಕರಿಸಿದರು.

ಅಶೋಕ ಆಚಾರ್ಯ, ವಸಂತ ಆಚಾರ್ಯ ,ವರದಿ ಪ್ರಮುಖ ಕೇಶವ ಪೂಜಾರಿ, ದಿವಾಕರ ಆಚಾರ್ಯ, ಮಧುಕರ
ಶಿವಣ್ಣ ಆಚಾರ್ಯ, ಶುಭಮಂಗಳ, ಪದ್ಮಲತಾ ಭಾಗವಹಿಸಿದ್ದರು.

Related posts

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya
error: Content is protected !!