22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕವರದಿ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ, ತೋಟತ್ತಾಡಿಯಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆಯು ಅ.8ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ಬಾಲಕೃಷ್ಣ ಗೌಡ ಪಾದೆ, ದಮಯಂತಿ ಕಜೆ, ಚಂದ್ರವತಿ ಪರಾರಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು, ಕಾರ್ಯದರ್ಶಿ ಶಶಿಧರ ಗೌಡ ಪಿತ್ತಿಲು, ಭಜನಾ ಮಂಡಳಿ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿ ಶಾರದಾ ಗೌಡ ಪಿತ್ತಿಲು, ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನ ಮಿಯ್ಯಾರು ಪುದುವೆಟ್ಟು ಇದರ ಅಧ್ಯಕ್ಷ ಬೊಮ್ಮಣ್ಣ ಗೌಡ ಮಠ, ಶ್ರೀ ಇಷ್ಟ ದೇವತಾ ಕ್ಷೇತ್ರ ಕಕ್ಕಿಂಜೆ ಚಾರ್ಮಾಡಿ ಇದರ ಅಧ್ಯಕ್ಷ ಜಯಪ್ರಸಾದ್ ಗೌಡ ಪರಾರಿ ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya
error: Content is protected !!