28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ‌ ಬೊಳಿಯಾರ್ ಎಂಬಲ್ಲಿ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ದೂರುದಾರನ ಜೊತೆ ಎಸ್ ಐಟಿ ತಂಡ ಬಂದಿದೆ.

ಇಲ್ಲಿ ದೂರುದಾರ ಸ್ಥಳಗಳನ್ನು ಗುರುತಿಸುವ ಸಾಧ್ಯತೆ ಇದ್ದು ಆತ ಗುರುತಿಸುವ 15ನೇ ಸ್ಥಳವಾಗಲಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!