22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಪಜಿರಡ್ಕ ಹಾಗೂ ಕೃಷ್ಣಕುಮಾರ ಐತಾಳ ಪಂಜಿರ್ಪು ಇವರ ಪೌರೋಹಿತ್ಯದಲ್ಲಿ ನಡೆಯಿತು.

ಪೂಜೆಯಲ್ಲಿ 200 ಕ್ಕೂ ಹೆಚ್ಚು ಭಕ್ತಾದಿಗಳು ಭಾಗಿಯಾದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಜರಿದ್ದರು. ಮಹಾಪೂಜೆಯ ನಂತರ ದೇವರ ಪ್ರಸಾದ ರೂಪದಲ್ಲಿ ಅನ್ನದಾನವನ್ನು ನಡೆಸಲಾಯಿತು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya
error: Content is protected !!