May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

ಸೋಣಂದೂರು: ಇಲ್ಲಿಯ ಮುಂಡಾಡಿ ನಿವಾಸಿ ಸದಾನಂದ ರವರು ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು, ಅಡ್ಯಾರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀರಾ ಬಡ ಕುಟುಂಬವಾದ ಇವರು, ಹೆಚ್ಚಿನ ಚಿಕಿತ್ಸೆಗಾಗಿ 7 ಲಕ್ಷ ಹಣದ ಅವಶ್ಯಕತೆಯಿದ್ದು, ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ. ಹೆಸರು:- ಚಂದ್ರವತಿ
A/C:- 110258813872
IFSC :-CNRB0010120
BANK:- CANARA BANK
BRANCH:-BELTHANGADY UPI

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya
error: Content is protected !!