26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆ. 8 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸಂಸ್ಥೆಯ ಸಂಸ್ಥಾಪಕ ಕೆ ವಿನಾಯಕರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ಪಿ, ಕಾರ್ಯದರ್ಶಿ ಗಣೇಶ್ ಬಜಿಲ, ಉಪಾಧ್ಯಕ್ಷ ಅರುಣ್ ನಾಯ್ಕ್, ಸಂಯೋಜಕ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಚೇತನ್ ಗುಡಿಗಾರ್, ಉಪಾಧ್ಯಕ್ಷ ಗೋವಿಂದ ಸುವರ್ಣ ಪೊಂಗರು, ಸದಸ್ಯ ಮಹಾಬಲ ನಾಯ್ಕ ಮತ್ತು ಉಮೇಶ ಆಚಾರ್ಯ ಉಪಸ್ಥಿತರಿದ್ದರು.

Related posts

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya
error: Content is protected !!