July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆ ಇಲ್ಲಿ ವಿದ್ಯಾರ್ಥಿಗಳಿಂದ ಹಬ್ಬದ ಮಹತ್ವವನ್ನು ತಿಳಿಸಲಾಯಿತು ಹಾಗೂ ಅಣ್ಣ ತಂಗಿ ಬಾಂಧವ್ಯದ ಕುರಿತು ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಹಾಗೂ ನೃತ್ಯ ಮಾಡಿ ಪರಸ್ಪರ ತಮ್ಮ ಸಹಪಾಠಿಗಳಿಗೆ ಹಾಗೂ ಸಹೋದರರಿಗೆ ಸಿಹಿ ಹಂಚಿ ರಕ್ಷೆಯನ್ನು ಕಟ್ಟಿ ಹಬ್ಬದ ಆಚರಣೆ ಮಾಡಲಾಯಿತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿನಿ ಧೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!