25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

ಗರ್ಡಾಡಿ : ಶ್ರೀ ಕ್ಷೇತ್ರದ ಧರ್ಮಸ್ಥಳದ ಡಾ| ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಗರ್ಡಾಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಪದ್ಮಶ್ರೀ ಜ್ಞಾನ ವಿಕಾಸ ಎ ಸಂಘದ ಸದಸ್ಯರಾದ ಅಪ್ಪಿ ಶಾಂತಿಬೆಟ್ಟು ಇವರಿಗೆ ಮಂಜೂರಾದ ವೀಲ್ ಚೇರ್ ನ್ನು

ಗರ್ಡಾಡಿ ವಲಯದ ಮೇಲ್ವಿಚಾರಕರು ಶ್ರೀಮತಿ ಹೇಮಾವತಿ ಹಾಗೂ ಒಕ್ಕೂಟ ದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಅಶೋಕ್ ಸಪಲ್ಯ, ಮಾಜಿ ಅಧ್ಯಕ್ಷೆ ವಾರಿಜ ಮತ್ತು ಗರ್ಡಾಡಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಹೇಮಲತಾ ರವರ ಉಪಸ್ಥಿತಿ ಯಲ್ಲಿ ವಿತರಿಸಲಾಯಿತು.

Related posts

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!