23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರಸಂಗಮ ಸಭಾ ಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 180 ನೇ ದಿನದ ಯೋಗದ ನಿತ್ಯ ಪ್ರಾತ್ಯಕ್ಷಿಕೆಯೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ರಕ್ಷಾಬಂಧನದ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆಯನ್ನು ವಿವರಿಸಿ ಭಾರತ ದೇಶ ಮತ್ತು ಸನಾತನ ಧರ್ಮದ ರಕ್ಷಣೆಗೆ ನಾವೆಲ್ಲರೂ ಮಹತ್ವವನ್ನು ನೀಡಿ ಕಂಕಣ ಬದ್ಧರಾಗುವ ಮೂಲಕ ಭಾರತದ ಸಂಸ್ಕೃತಿ ಮತ್ತು ಗೌರವವನ್ನು ಎತ್ತಿ ಹಿಡಿಯಬೇಕೆಂದರು.

ಕೇಂದ್ರದ ಸಹ ಶಿಕ್ಷಕ ಸುಕೇಶ, ಸತೀಶ ನಾಳ, ಶಿವಣ್ಣಆಚಾರ್ಯ, ಕೇಂದ್ರದ ಸಂಚಾಲಕರಾದ ವಿಜಯ, ದಿವಾಕರ ಆಚಾರ್ಯ, ಮಧುಕರ, ರಮೇಶ, ಅಶೋಕ ಆಚಾರ್ಯ,ವಸಂತ ಆಚಾರ್ಯ ,ಗಣೇಶ ,ಶುಭಮಂಗಳ,ಪದ್ಮಲತಾ, ಭಾರತಿ, ಧರಿತ್ರಿ ಭಾಗವಹಿಸಿ ಪರಸ್ಪರ ರಕ್ಷಾಬಂಧನವನ್ನು ಮಾಡಿ ಶುಭ ಹಾರೈಸಿದರು.

Related posts

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!