25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2025 ನೇ ಸಾಲಿನಲ್ಲಿ ನಡೆಯಲಿರುವ ಈದ್ ಮಿಲಾದ್ ಕಾರ್ಯಕ್ರಮದ ಜಮಾಅತ್ ಸಭೆಯು ಖತೀಬರಾದ ಎಫ್ ಎಚ್ ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ರವರ ನೇತೃತ್ವದಲ್ಲಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಪೆಲತ್ತಲಿಕೆ ರವರ ಅಧ್ಯಕ್ಷತೆಯಲ್ಲಿ ಜಮಾಅತರ ಉಪಸ್ಥಿತಿಯಲ್ಲಿ 2025 ನೇ ಸಾಲಿನ ಈದ್ ಮೀಲಾದ್ ಕಾರ್ಯಕ್ರಮವನ್ನು ಆಚರಿಸುವರೇ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಜಿ ಡಿ ಅಶ್ರಫ್ , ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಶರೀಫ್ ಜಿ ಕೋಶಾಧಿಕಾರಿಯಾಗಿ ಇರ್ಫಾನ್ ಎಸ್, ಉಪಾದ್ಯಕ್ಷರುಗಳಾಗಿ ಬಿ ಐ ಮಹಮ್ಮದ್ ಹನೀಫ್, ಕೆ.ಪಿ ರಫೀಕ್, ಜತೆ ಕಾರ್ಯದರ್ಶಿಗಳಾಗಿ ಸೈಪುಲ್ಲ ಎಚ್ ಎಸ್, ಫಯಾಝುದ್ದೀನ್ ಕೆ.ಎಂ ಆಯ್ಕೆಯಾದರು.

ಗೌರವ ಸಲಹೆಗಾರರಾಗಿ ಖತೀಬ್ ಮಹಮ್ಮದ್ ಮಿಸ್‌ಬಾಹಿ, ಹಾಜಿ ಅಬೂಬಕ್ಕರ್, ಸದರ್ ಅಬೂಬಕ್ಕರ್ ಸಿದ್ದೀಕ್ ಮುಈನಿ, ಅಬ್ದುಲ್ಲ ಕುಂಙ ದಾರಿಮಿ,ಪಿ.ಎಸ್ ಮಹಮ್ಮದ್ ಮದನಿ, ಮಹಮ್ಮದ್ ಹನೀಫ್ ಮಿಸ್ಬಾಹಿ,ಅಬ್ದುಲ್ ಕರೀಮ್ ಗೇರುಕಟ್ಟೆ
ಹಾಗೂ ಸದಸ್ಯರುಗಳಾಗಿ ಹಮೀದ್ ಜಿ ಡಿ,ಮನ್ಸೂರ್ ಜಿ, ಸಾಹುಲ್ ಹಮೀದ್ ಮುಳ್ಳ ಗುಡ್ಡೆ, ಸಿದ್ದೀಕ್ ಜಿ.ಎಚ್, ನೌಷದ್ ಗೇರುಕಟ್ಟೆ, ಮುಸ್ತಫ ಬಟ್ಟೆಮಾರು, ಅಶ್ರಫ್ ಪದಗೋಳಿ, ಅಶ್ರಫ್ ಬಟ್ಟೆಮಾರು, ಉಮ್ಮರ್ ಜಿ.ಎ,ಹನೀಫ್ ಕೆ.ಎಂ.ಆಯ್ಕೆಯಾದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!