25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವಲಯ 15ರ ಪ್ರಾಂತ್ಯ E ಯ ವಲಯ ಉಪಾಧ್ಯಕ್ಷ ಸುಹಾಸ್ ಎ.ಪಿಎಸ್ ಮರಿಕೆಯವರು LAV (LO Assistance visit) ಕಾರ್ಯಕ್ರಮವನ್ನು ಸಂತ ಜಾನರ ಹಿ ಪ್ರಾ ಶಾಲೆ ಕೌಕ್ರಾಡಿಯಲ್ಲಿ ಆ.6ರಂದು ನಡೆಯಿತು.

ಈ ಸಂದರ್ಭದಲ್ಲಿ ಅವರು ಘಟಕದಲ್ಲಿ ಇದುವರೆಗೆ ನಡೆದ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು ಹಾಗೂ ಮುಂದೆ ನಡೆಸಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಲಯ ಉಪಾಧ್ಯಕ್ಷ ಆಯುಷ್ ಜೈನ್ ಸಭೆಗೆ ಪರಿಚಯಿಸಿದರು.

ಜೆಸಿ ಧನುಷ್ ಮತ್ತು ಜೇಸಿಂತಾ ಡೆಸೋಜಾ ಕಾರ್ಯಕ್ರಮದ ಕುರಿತು ಅನಿಸಿಕೆ ಹೇಳಿದರು. ಮಾರ್ಗದರ್ಶಕರಾದ ಜೋಸೆಫ್ ಪಿರೇರಾ, ಪೂರ್ವಧ್ಯಕ್ಷರಾದ ಶ್ರೀದರ್ ರಾವ್, ನಿಕಟಪೂರ್ವ ಅಧ್ಯಕ್ಷ ಸಂತೋಷ ಜೈನ್, ವಿಕ್ಟರ್, ದೀಪಾ, ಜೇನವಿವ್, ಕೊಕ್ಕಡದ ವಕೀಲರಾದ ಶ್ರೀಮತಿ ಧನ್ಯ ಕೇವಳ, ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜೆಸಿಐ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿ, ಕಾರ್ಯಕ್ರಮದ ಉದ್ದೇಶಕ್ಕೆ ಸಾಥ್ ನೀಡಿದರು.

ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷೆ ಶೋಭಾ ಪಿ.ಬಿ ಸ್ವಾಗತಿದರು. ಜೆಸಿ ವಾಣಿಯನ್ನು ಜೋಯೆಲ್ ಪೀರೆರಾ ವಾಚಿಸಿ ಸಭೆಯನ್ನು ಕಾರ್ಯದರ್ಶಿ ಚಂದನಾ ಜೈನ್ ವಂದಿಸಿದರು.

Related posts

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya
error: Content is protected !!