July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ತಾಲ್ಲೂಕು ದಕ್ಷಿಣ ಕನ್ನಡ ಹಾಗೂ ಸೈಂಟ್ ಇಗ್ನೇಷಿಯಸ್ ಶಾಲೆ ಪಾಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಜರಗಿದ ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ 17 ವರ್ಷದ ವಯೋಮಿತಿಯ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


14 ರ ವಿಭಾಗದ ಹಾಗೂ ೧೭ ರ ವಿಭಾಗದ ಬಾಲಕರ ಹಾಗೂ ಬಾಲಕಿಯರ ಪಂದ್ಯಾಟಗಳಲ್ಲಿ ಒಟ್ಟು ಆರು ಚಿನ್ನ, ಎಂಟು ಬೆಳ್ಳಿ ಹಾಗೂ ಐದು ಕಂಚಿನ ಪದಕಗಳನ್ನು ಗಳಿಸಿ ವಿಷೇಶ ಸಾಧನೆಯನ್ನು ಗೈದ ಮಕ್ಕಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಹಾಗೂ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಇವರು ಅಭಿನಂದಿಸಿದ್ದಾರೆ.

ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಾದ ಭಾಂದವಿ ಸಿ, ಸೌಜನ್ಯ ಪಿ ಶೇಷಪ್ಪನವರ್, ಎಮ್ ಜಿ ದೃತಿ ಪಟೇಲ್ , ದೀಕ್ಷಿತ್ ಬಿ ಎನ್, ಜಯಂತ್ ಗೌಡ, ಶ್ರೆಯಸ್ ಸಿ ಲಿಂಗರಾಜು ಮತ್ತು ವಿ ಅಕುಲ್ ಸಾಯಿ.

Related posts

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya
error: Content is protected !!